ಚಿಕ್ಕಬಳ್ಳಾಪುರದಲ್ಲಿ ಆರ್ ಅಶೋಕ

ಬಿಜೆಪಿ ಎಲ್ಲೆಲ್ಲಿ ಹೋರಾಟ ನಡೆಸುತ್ತಿದೆಯೋ ಅಂಥ ಸ್ಥಳಗಳಲ್ಲಿ ವಕ್ಫ್ ಬೋರ್ಡ್ ನೀಡಿದ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುತ್ತಿದೆ, ವಿರೋಧ ಪಕ್ಷದ ತಾಕತ್ತು ಏನು ಅನ್ನೋದನ್ನು ತೋರಿಸಿದ್ದೇವೆ, ಸ್ಮಶಾನದಲ್ಲಿ ಇರಬೇಕಾದ ಪಿಶಾಚಿಗಳು ಊರೊಳಗೆ ಬಂದಿವೆ, ಅವುಗಳನ್ನೆಲ್ಲ ವಾಪಸ್ಸು ಸ್ಮಶಾನಕ್ಕೆ ಓಡಿಸಬೇಕಾಗಿದೆ ಎಂದು ಅಶೋಕ ಹೇಳಿದರು.