ಇಂಥ ಸಣ್ಣ ವಿಷಯಕ್ಕೆಲ್ಲ ಏನೇನೋ ಕಲ್ಪಿಸಿಕೊಳ್ಳುವುದು ತರವಲ್ಲವಾದರೂ ಸಿದ್ದರಾಮಯ್ಯ ಮತ್ತು ಶಿವಕುಮಾರ ನಡುವೆ ಸಾಗುತ್ತಾ ಬಂದಿರುವ ಶೀತಲ ಸಮರ ನಮ್ಮನ್ನು ಆ ಅನಿವಾರ್ಯತೆಗೆ ದೂಡುತ್ತದೆ.