ಡಿಕೆ ಸುರೇಶ್

ಕುಕ್ಕರ್ ಗಳನ್ನು ಹಂಚುವ ಅವಶ್ಯಕತೆ ತನಗಿಲ್ಲ್ಲ ಎಂದು ಹೇಳಿದ ಸುರೇಶ್, ಕೆಲವರು ಪ್ರಚಾರಕ್ಕಾಗಿ ಇಂಥ ಆರೋಪಗಳನ್ನು ಮಾಡುತ್ತಿರುತ್ತಾರೆ ಎಂದರು. ಕುಮಾರಸ್ವಾಮಿಯವರಿಗೆ ಆರೋಗ್ಯ ಸರಿಯಿಲ್ಲ, ಶಸ್ತ್ರಚಿಕಿತ್ಸೆಗಾಗಿ ತೆರಳಿದ್ದಾರೆ, ಆವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದ ಸುರೇಶ್ ಜೆಡಿಎಸ್ ನಾಯಕ ವಾಪಸ್ಸು ಬಂದ ಬಳಿಕ ರಾಜಕಾರಣದ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದರು.