ಬರದಿಂದ ಕಂಗಾಲಾಗಿರುವ ರೈತರಿಗೆ ಪರಿಹಾರ ರೂಪದಲ್ಲಿ ಒಂದು ನಯಾ ಪೈಸೆಯನ್ನೂ ಇದುವರೆಗೆ ಕೊಟ್ಟಿಲ್ಲ. ಆರ್ಥಿಕ ಸದೃಢವಾಗಿದ್ದ ರಾಜ್ಯವನ್ನು ದೈನೇಸಿ ಸ್ಥಿತಿಗೆ ತಂದು ಅದನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.