ಸಿದ್ದರಾಮಯ್ಯ, ಮುಖ್ಯಮಂತ್ರಿ

ಪ್ರತಿಯೊಬ್ಬ ವ್ಯಕ್ತಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಹೋದರೆ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವೆನಿಸದು ಎಂದು ಮುಖ್ಯಮಂತ್ರಿ ಹೇಳಿದರು.