ಆರ್ ಅಶೋಕ, ಬಿಜೆಪಿ ಶಾಸಕ

ಜೆಡಿಎಸ್ ಪಕ್ಷದೊಂದಿಗೆ ತಮ್ಮ ಪಕ್ಷದ ವರಿಷ್ಠರು ಮೈತ್ರಿ ಮಾಡಿಕೊಂಡಿರುವುದನ್ನು ರಾಜ್ಯದ ಎಲ್ಲ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ, ಯಾರಲ್ಲೂ ಭಿನ್ನಾಭಿಪ್ರಾಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಮೈತ್ರಿಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ಕಾಂಗ್ರೆಸ್ ಷಕ್ಷ 20 ಸ್ಥಾನ ಗೆಲ್ಲುವುದಾಗಿ ಹೇಳಿಕೊಂಡಿದೆ, ಆದರೆ ಒಂದು ಸ್ಥಾನ ಕೂಡ ಸಿಗಲ್ಲ ಎಂದು ಅಶೋಕ ಆತ್ಮವಿಶ್ವಾಸದಿಂದ ಹೇಳಿದರು.