ಗದಗ ಜಿಲ್ಲೆ ಮುಂಡರಗಿ ಹೊರವಲಯದಲ್ಲಿನ ಗೋದಾಮಿನಲ್ಲಿ ನಡೆದಿದೆ. ಗರ್ಭಿಣಿಯರು, ಮಕ್ಕಳಿಗೆ ನೀಡಬೇಕಿದ್ದ ನೂರಾರು ಕ್ವಿಂಟಾಲ್ ಅಕ್ಕಿ, ಗೋಧಿ, ಪೌಷ್ಟಿಕ ಆಹಾರ ನಾಶವಾಗಿದೆ. ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹಾಳಾಗಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ MSPC ರದ್ದು ಮಾಡಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಅಂತ ಒತ್ತಾಯಿಸಿದ್ದಾರೆ.