ದೆಹಲಿಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ರಾಜ್ಯದ ಮಂತ್ರಿಗಳ ಜೊತೆ ಸಭೆ ಮತ್ತು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿಗೆ ವಾಪಸ್ಸು ಬಂದ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್-ಇಬ್ಬರೂ ಮಾಧ್ಯಮಗಳೊಂದಿಗೆ ಎಂದಿನ ಲವಲವಿಕೆಯಿಂದ ಮಾತಾಡುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಳಿತದ ಬಗ್ಗೆ ಕ್ಲಾಸ್ ಏನಾದರೂ ತೆಗೆದುಕೊಂಡರೇ?