ಆದರೆ, ಬಂದವರು ಬಂದ ಹಾಗೆಯೇ ವಾಪಸ್ಸು ಹೋಗಿ ಪುನಃ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡು ಈಗ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕುಹುಕವಾಡಿದರು.