ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಪೊಲೀಸರು ಬಲವಂತದಿಂದ ಹಿಂದೆ ತಳ್ಳಲು ಶುರುಮಾಡಿದಾಗ ಕೊಂಚ ಮೆತ್ತಗಾದ ಪ್ರತಿಭಟನಾಕಾರರು, ಘೋಷಣೆ ಕೂಗದೆ ಶಾಂತಿಯುತವಾಗಿ ಪ್ರದರ್ಶನ ನಡೆಸುತ್ತೇವೆ ಅಂತ ಹೇಳಿದರು. ಅದಕ್ಕೆ ಅವಕಾಶ ನೀಡಿದ ಮಂಗಳೂರು ಪೊಲೀಸರು, ಒಂದೇ ಒಂದು ಮಾತು ಹೊರಬಿದ್ದರೆ ಒಯ್ದು ಜೈಲಿಗೆ ಹಾಕುತ್ತೇವೆ ಅಂತ ಎಚ್ಚರಿಸಿದರು.