Narayanaswamy: ಮತಾಂತರದ ಬಗ್ಗೆ ಶಾಕಿಂಗ್ ಸ್ಟೇಟ್​ಮೆಂಟ್ ಕೊಟ್ಟ ಕೇಂದ್ರ ಸಚಿವ ನಾರಾಯಣ ಸ್ವಾಮಿ

ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡಿದರೆ ಮುಂದೆ ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅದನ್ನು ಪುನಃ ಜಾರಿಗೆ ತರುತ್ತದೆ ಎಂದು ನಾರಾಯಣಸ್ವಾಮಿ ಹೇಳಿದರು