ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡಿದರೆ ಮುಂದೆ ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅದನ್ನು ಪುನಃ ಜಾರಿಗೆ ತರುತ್ತದೆ ಎಂದು ನಾರಾಯಣಸ್ವಾಮಿ ಹೇಳಿದರು