ಮೈಸೂರು: ಕಂಜನ್ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ದಸರಾ ವೇಳೆ ಅರಮನೆ ಆವರಣದಲ್ಲಿ ಕಂಜನ್ ಮೇಲೆ ದಾಳಿ ಮಾಡಿದ್ದ ಧನಂಜಯ ಆನೆ ಇದೀಗ ಮತ್ತೊಮ್ಮೆ ದಾಳಿ ಮಾಡಿರುವಂತಹ ಘಟನೆ ಮೈಸೂರು ಶಿಬಿರದಲ್ಲಿ ನಡೆದಿದೆ. ಮಾವುತರು ಮತ್ತು ಕಾವಾಡಿಗರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ವಿಡಿಯೋ ನೋಡಿ.