ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರ ಜಾರಿಗೆ ತಂದಿರುವ ಯಾವುದೇ ಗ್ಯಾರಂಟಿ ಯೋಜನೆಯ ಪರಿಷ್ಕರಣೆ ನಡೆದಿಲ್ಲ, ಶಕ್ತಿ ಯೋಜನೆಯನ್ನು ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ, ಶಿವಕುಮಾರ್ ಹೇಳಿದ್ದನ್ನು ಬಿಟ್ಟು ತಾನು ಹೇಳುವುದನ್ನು ಕೇಳಿ ಎಂದ ಸಿದ್ದರಾಮಯ್ಯ, ತಮ್ಮ ಹೇಳಿಕೆಯ ಬಗ್ಗೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ ಎಂದರು.