ಆದರೆ ಲಕ್ಷಗಟ್ಟಲೆ ಭಕ್ತರ ದಂಡು ದೇವಸ್ಥಾನಗಳ ನಗರಕ್ಕೆ ಆಗಮಿಸುತ್ತಿರುವುದರಿಂದ ಜನರನ್ನು ನಿಯಂತ್ರಿಸುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಜಿಲ್ಲಾಡಳಿತಕ್ಕೆ ದೊಡ್ಡ ಸಮಸ್ಯೆಯಾಗುತ್ತಿದೆ.