ಕಾಡಾನೆಳಿಂದ ಬೆಳೆ ಹಾಳಾದಾಗಲೆಲ್ಲ ಅರಣ್ಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜಮೀನಿನ ಒಂದು ಪೋಟೋ ತೆಗೆದುಕೊಂಡು ಒಂದೆರಡು ಸಾವಿರ ರೂಪಾಯಿ ಪರಿಹಾರ ನೀಡುತ್ತಾರೆ ಎಂದು ಮಹೇಶ್ ಹೇಳುತ್ತಾರೆ. ಬೆಳೆಗಾಗಿ ಸಾಲಸೋಲ ಮಾಡಿದ್ದು ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಅವರು ಮನವಿ ಮಾಡುತ್ತಿದ್ದಾರೆ.