ಅಸಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕುಮಾರಸ್ವಾಮಿ ವಿರುದ್ಧ ಬದ್ಧ ರಾಜಕೀಯ ದ್ವೇಷ, ಲೋಕಸಭಾ ಚುನಾವಣೆಯಲ್ಲಿ ಮತ್ತು ನಂತರ ಕುಮಾರಸ್ವಾಮಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾಷಣಹಳನ್ನು ಮಾಡಿದ್ದು ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದರು.