ಸತೀಶ್ ಜಾರಕಿಹೊಳಿ, ಸಚಿವ

ಸಭೆಗೆ ಜಿ ಪರಮೇಶ್ವರ್ ಮತ್ತು ಕೆಎನ್ ರಾಜಣ್ಣ ಗೈರಾಗಿದ್ದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ಯಾಕೆ ಬಂದಿಲ್ಲ ಅನ್ನೋದು ಗೊತ್ತಿಲ್ಲ, ಸಾಯಂಕಾಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ, ಅವರಿಬ್ಬರು ಅದಕ್ಕೆ ಹಾಜರಾಗಬಹುದು ಮತ್ತು ತಮ್ಮ ಅನುಪಸ್ಥಿತಿಗೆ ಅವರೇ ಉತ್ತರ ನೀಡಬಹುದು ಎಂದು ಹೇಳಿದ ಸಚಿವ ಸತೀಶ್ ಜಾರಕಿಹೊಳಿ ತಮಗೆ ವಾಲ್ಮೀಕಿ ಸಮುದಾಯದ ಸಮಾವೇಶ ನಡೆಸುವ ಯೋಚನೆ ಇಲ್ಲವೆಂದರು.