ಜನವರಿ 22 ರಂದು ದೇಶದ ಎಲ್ಲ ಮನೆಗಳಲ್ಲಿ ಐದೈದು ನಂದಾದೀಪಗಳನ್ನು ಹಚ್ಚಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕುಟುಂಬ ಸಮೇತರಾಗಿ ತಮ್ಮ ಮನೆಯಲ್ಲಿ ದೀಪಗಳನ್ನು ಹಚ್ಚಿ ತಾನೊಬ್ಬ ಹಿಂದೂ ಅನ್ನೋದನ್ನು ತೋರಿಸಲಿ ಎಂದು ಬಿಜೆಪಿ ಶಾಸಕ ಸುನೀಲ ಕುಮಾರ್ ಹೇಳಿದರು.