ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶ್ವದ ಅತಿದೊಡ್ಡ ಲೈಂಗಿಕ ಹಗರಣ ಅಂತ ಹೇಳಿರುವುದನ್ನು ಕುಮಾರಸ್ವಾಮಿ ಟೀಕಿಸುತ್ತಾರೆ. ಕಾಂಗ್ರೆಸ್ ನಾಯಕರಿಗೆ ಸಂತ್ರಸ್ತೆಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಅವರ ಗುರಿ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೊನೆಗೊಳಿಸುವುದಾಗಿದೆ ಎಂದರು.