ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಕಲಾಪದ ಬಳಿಕ ಪವಿತ್ರಾ ಗೌಡ ಪರ ವಕೀಲರು ಮಾಧ್ಯಮಗಳ ಬಳಿ ಮಾತನಾಡಿದರು.