ಸಚಿವ ಎಂಬಿ ಪಾಟೀಲ್

ಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಸರ್ಕಾರ ಎಸ್ಐಟಿಯನ್ನು ರಚಿಸಿದೆ ಮತ್ತು ಅದು ತನಿಖೆ ನಡೆಸುತ್ತಿದೆ, ತಾನು ಸರ್ಕಾರದ ಭಾಗ ಮತ್ತು ಒಬ್ಬ ಮಾಜಿ ಗೃಹ ಸಚಿವನಾಗಿರುವುದರಿಂದ ಹೇಳಿಕೆ ನೀಡುವುದು ಸರಿಯೆನಿಸಲ್ಲ. ತನಿಖಾ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ, ಅವರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು