ಬಿಜೆಪಿ ವರಿಷ್ಠರು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಮಾತಾಡುತ್ತಾರೆ, ತಾನು ಮಲ್ಲಿಕಾರ್ಜುನ ಖರ್ಗೆ ಅವರ ಮಗನಾಗಿದ್ದರಿಂದ ರಾಜಕಾರಣದಲ್ಲಿ ಅವಕಾಶಗಳು ಸಿಗುತ್ತಿವೆ ಅಂತ ಹೇಳುತ್ತಾರೆ, ಅದರೆ ತಾನು ಯುವ ಕಾಂಗ್ರೆಸ್ಸಿಗನಾಗಿ ಪಟ್ಟ ಶ್ರಮವನ್ನು ತೇಜಸ್ವೀ ಸೂರ್ಯನಂಥವರು ಕಡೆಗಣಿಸುತ್ತಾರೆ ಎಂದು ಹೇಳಿದ ಖರ್ಗೆ, ಈಗ ಬಿಜೆಪಿ ನಾಯಕರಲ್ಲಿ ಉತ್ತರವಿದೆಯಾ? ಎಂದರು.