ಮುಖ್ಯಮಂತ್ರಿ ಬದಲಾವಣೆಗೆ ಆಗುತ್ತಾರೆ, ಹಾಗಾಗೇ ಡಿಸಿಎಂ ಮತ್ತು ಸಿಎಂ ಇಬ್ಬರನ್ನು ದೆಹಲಿಗೆ ಕರೆಸಲಾಗಿದೆ ಎಂದು ಕೇಳಿಬರುತ್ತಿರುವ ವದಂತಿಗಳ ಬಗ್ಗೆ ಸತೀಶ್ ಜಾರಕಿಹೊಳಿ, ಹೈಕಮಾಂಡ್ಗೆ ಕೇಳಬೇಕಾದ ಪ್ರಶ್ನೆಗಳನ್ನು ತನ್ನನ್ಯಾಕೆ ಕೇಳಲಾಗುತ್ತಿದೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಾಪಸ್ಸು ಬಂದ ಮೇಲೆ ಅವರನ್ನೇ ಕೇಳಿ ಎಂದರು.