ಸರ್ಕಾರಿ ನೌಕರು ಮತ್ತು ಪಿಂಚಣಿದಾರರ ವೇತನ ಪರಿಷ್ಕರಣೆ ನಂತರ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ₹ 20,208 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಕ್ಕಾಗಿ 2024-2025 ಸಾಲಿನಲ್ಲಿ ಬಜೆಟ್ ನಲ್ಲಿ ಹಣವನ್ನು ತೆಗೆದಿರಿಸಲಾಗಿದೆ ಎಂದರು.