ಜನಸ್ಪಂದನ ಕಾರ್ಯಕ್ರಮಗಳಲ್ಲಿ ಶಿವಕುಮಾರ್ ಅವರು ಮಾರ್ಚ್ ತಿಂಗಳಲ್ಲಿ ಕಾವೇರಿ ನೀರನ್ನು ಕೊಡುತ್ತೇವೆ ಅನ್ನುತ್ತಾರೆ, ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ ತಿಂಗಳಲ್ಲಿ ನೀರು ಸಿಗಲಿದೆ ಎನ್ನುತ್ತಾರೆ, ಸದನದಲ್ಲಿ ಒದಗಿಸಿರುವ ಉತ್ತರದಲ್ಲಿ ಇನ್ನೂ ಎರಡು ವರ್ಷ ಬೇಕಾಗುತ್ತದೆ ಅಂತ ಹೇಳಲಾಗಿದೆ, ನಾವು ಯಾವುದನ್ನು ನಂಬಬೇಕು ಎಂದು ಸೋಮಶೇಖರ್ ಪ್ರಶ್ನಿಸುತ್ತಾರೆ.