ಕೃಷ್ಣ ಭೈರೇಗೌಡ, ಸಚಿವ

ಕುಮಾರಸ್ವಾಮಿ ಸಹ ರಾಜ್ಯದ ಜನತೆಗೆ ಪ್ರಯೋಜನಕಾರಿಯಾಗುವ ಅಂಶಗಳನ್ನು ಎತ್ತಿಕೊಂಡು ಹೋರಾಟ ಮಾಡಲಿ ಅಂತ ತಾಕೀತು ಮಾಡಿದರು. ರಸ್ತೆ ಯಾಕೆ ದುರಸ್ತಿಯಾಗಿಲ್ಲ, ಕಾಮಗಾರಿ ಯಾಕೆ ಆರಂಭಗೊಂಡಿಲ್ಲ? ಯಾಕೆ ಯೋಜನೆ ಸ್ಥಗಿತಗೊಂಡಿದೆ ಇಂಥ ಪ್ರಶ್ನೆಗಳನ್ನು ಕೇಳಿದರೆ,