ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ ಅಭ್ಯರ್ಥಿಯ ಘೋಷಣೆ ಇನ್ನೂ ಆಗಬೇಕಿದೆ, ಕೋಲಾರ ಭಾಗದ ಶಾಸಕರ ಒಂದು ಆಗ್ರಹವಿದೆ ಮತ್ತು ಅದನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೇರೆ ನಾಯಕರ ಜೊತೆ ಚರ್ಚಿಸುವುದಾಗಿ ಶಿವಕುಮಾರ್ ಹೇಳಿದರು.