ದೇಶದ ಐಕ್ಯತೆ ಧಕ್ಕೆ ಉಂಟುಮಾಡುವ, ಸಮಾಜದ್ರೋಹ ಕೃತ್ಯ ನಡೆಸುವ ಶಕ್ತಿಗಳನ್ನು ದೂರವಿಡುವ ಮಾತನ್ನು ಪ್ರಣಾಳಿಕೆಯಲ್ಲಿ ಹೇಳಲಾಗಿದೆ ಎಂದು ಶಿವಕುಮಾರ್ ಹೇಳಿದರು.