ಮೈಸೂರಲ್ಲಿ ಹೆಚ್ ಡಿ ಕುಮಾರಸ್ವಾಮಿ

ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ, ಅವರಿಗೆ ಯಾವತ್ತೂ ಕಣ್ಣೀರು ಬರಲ್ಲ, ಕೇವಲ ಮಾತೃಹೃದಯ ಇರುವವರಿಗೆ ಮಾತ್ರ ಕಣ್ಣಲ್ಲಿ ನೀರು ಬರುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಅದು ಸರಿ, ಆದರೆ ನಿಖಿಲ್ ಕುಮಾರಸ್ವಾಮಿ ಅತ್ತಿದ್ದು ಯಾಕೆ ಅಂತ ಅವರು ಹೇಳಲಿಲ್ಲ.