ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ, ಅವರಿಗೆ ಯಾವತ್ತೂ ಕಣ್ಣೀರು ಬರಲ್ಲ, ಕೇವಲ ಮಾತೃಹೃದಯ ಇರುವವರಿಗೆ ಮಾತ್ರ ಕಣ್ಣಲ್ಲಿ ನೀರು ಬರುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಅದು ಸರಿ, ಆದರೆ ನಿಖಿಲ್ ಕುಮಾರಸ್ವಾಮಿ ಅತ್ತಿದ್ದು ಯಾಕೆ ಅಂತ ಅವರು ಹೇಳಲಿಲ್ಲ.