ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ನಾಲ್ವರು ಮೃತಪಟ್ಟಿದ್ದು, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು, ತಜ್ಞರಿಂದ ಮಾಹಿತಿ ಪಡೆದು, ಹೃದಯಾಘಾತ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವೆ ಎಂದಿದ್ದಾರೆ. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.