ಡಿಕೆ ಶಿವಕುಮಾರ್

ರಾಜ್ಯಪಾಲರ ಅನುಮೋದನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನನ್ನು ಡಿಸಿಎಂ ಮಾಡಿದ್ದಾರೆ ಎದು ಹೇಳಿದ ಅವರು ರಾಜಣ್ಣ ಹೈಕಮಾಂಡ್ ಬಗೆ ಪತ್ರ ಬರೆಯುವ ಬಗ್ಗೆ ಗೊತ್ತಿಲ್ಲ, ಇಂಥ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರನ್ನೇ ಕೇಳಬೇಕು ಅಂತ ಶಿವಕುಮಾರ್ ಹೇಳಿದರು.