ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ದರ್ಶನ್ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.