ಸಂಸದ ಪ್ರತಾಪ್ ಸಿಂಹ

ಕೊಡಗು-ಮೈಸೂರು ಭಾಗದ ಜನ ಮಾತ್ರವಲ್ಲ, ಕ್ಷೇತ್ರದಾಚೆಯ ಜನ ಸಹ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಬೇಕು ಅಂತ ಹಾರೈಸುತ್ತಿದ್ದಾರೆ ಮತ್ತು ಪ್ರಾರ್ಥಿಸುತ್ತಿದ್ದಾರೆ, ತನಗೋಸ್ಕರ ಅವರು ಮಾಡುತ್ತಿರುವ ಪ್ರಚಾರ ಟ್ರೆಂಡಿಂಗ್ ಆಗಿದೆ. ಈ ಪಾಟಿ ಜನರ ಪ್ರೀತಿ ಗಳಿಸಿರುವ ತಾನು ನಿಜಕ್ಕೂ ಭಾಗ್ಯಶಾಲಿ ಎಂದು ಹೇಳಿದರು.