ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್

ಅಪಘಾತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಯಲ್ಲಾಪುರದ ಬಿಜೆಪಿ ಶಾಸಕಕ ಶಿವರಾಂ ಹೆಬ್ಬಾರ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿರುವರೆಂದು ಪಠಾಣ್ ಮುಖ್ಯಮಂತ್ರಿಯವರಿಗೆ ಹೇಳಿದರು. ಒಬ್ಬ ಪೊಲೀಸ್ ಅಧಿಕಾರಿ ಶಾಸಕನ ಪಕ್ಕ ನಿಂತಿರುವುದನ್ನು ನೋಡಬಹುದು.