ಶ್ಚಾಸಗುರು ವಚನಾನಂದ ಸ್ವಾಮೀಜಿ

ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟಕ್ಕೆ ದಶಕಗಳ ಇತಿಹಾಸವಿದೆ, ಅದರೆ ಕೆಲ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೋರಾಟಕ್ಕೆ ಕೈಜೋಡಿಸುವ ಪ್ರಯತ್ನ ಮಾಡಿದ್ದಾರೆ, ಅಂಥ ಗುಂಪಿನ ಜೊತೆ ಕಾಣಿಸಿಕೊಳ್ಳುವುದು ತನಗಿಷ್ಟವಿಲ್ಲ, ತಾವು ಬೇರೆ ರೀತಿಯಲ್ಲಿ ಹೋರಾಟ ಮಾಡುತ್ತಿರುವುದಾಗಿ ವಚನಾನಂದ ಸ್ವಾಮೀಜಿ ಹೇಳಿದರು.