ಕ್ಷೇತ್ರದ ಬಗ್ಗೆ ಕಿಂಚಿತ್ತೂ ಅರಿವಿಲ್ಲದ್ದವರು ಪಾರ್ಲಿಮೆಂಟ್ ಕುರಿತು ಮಾತಾಡುತ್ತಿದ್ದಾರೆ, ಕಿತ್ತೂರು, ಖಾನಾಪುರ ಎಲ್ಲಿವೆ ಅಂತಲೂ ಅವರಿಗೆ ಗೊತ್ತಿಲ್ಲ ಅಂತ ಗೇಲಿ ಮಾಡುತ್ತಾರೆ. ರಾಜಕಾರಣ ಅಷ್ಟು ಸುಲಭವಲ್ಲ, ಅದು ಸುಲಭವಾಗಿದ್ರೆ ಎಲ್ಲರೂ ರಾಜಕಾರಣಿಗಳಾಗಿರುತ್ತಿದ್ದರು ಎನ್ನುತ್ತಾ ಟಿಕೆಟ್ ಆಕಾಂಕ್ಷಿಗಳನ್ನು ನಯವಾಗಿ ಹೆದರಿಸುತ್ತಾರೆ.