Siddaramaiah: 5 ಗ್ಯಾರಂಟಿಗಳ ಜಾರಿಗೆ ಹಣಕಾಸು ಸಮಸ್ಯೆ ಆಗಲ್ವಾ ಸರ್ ಅಂದಿದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ

ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಸಿಎಂ ಹೇಳಿದರು.