ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಸಿಎಂ ಹೇಳಿದರು.