ದೇಶದಲ್ಲಿ ಹಣದುಬ್ಬರ ಹೆಚ್ಚಿದೆ. ಆರ್ಥಿಕತೆಯ ಪರಿಸ್ಥಿತಿ ಕಳವಳಕಾರಿಯಾಗಿದೆ. ತೆರಿಗೆ ಹಂಚಿಕೆಯಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ರಾಯಚೂರು ಕಾಂಗ್ರೆಸ್ ಸಂಸದ ಕುಮಾರ್ ನಾಯ್ಕ್ ಸಂಸತ್ತಿನಲ್ಲಿ ಹೇಳಿದರು. ಅವರು, ಬಜೆಟ್ ಕುರಿತ ಚರ್ಚೆ ವೇಳೆ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದರು. ವಿಡಿಯೋ ಇಲ್ಲಿದೆ ನೋಡಿ.