ಲೋಕಸಭೆಯಲ್ಲಿ ಕುಮಾರ್ ನಾಯ್ಕ್ ಕನ್ನಡದಲ್ಲಿ ಚರ್ಚೆ

ದೇಶದಲ್ಲಿ ಹಣದುಬ್ಬರ ಹೆಚ್ಚಿದೆ. ಆರ್ಥಿಕತೆಯ ಪರಿಸ್ಥಿತಿ ಕಳವಳಕಾರಿಯಾಗಿದೆ. ತೆರಿಗೆ ಹಂಚಿಕೆಯಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ರಾಯಚೂರು ಕಾಂಗ್ರೆಸ್ ಸಂಸದ ಕುಮಾರ್ ನಾಯ್ಕ್ ಸಂಸತ್ತಿನಲ್ಲಿ ಹೇಳಿದರು. ಅವರು, ಬಜೆಟ್ ಕುರಿತ ಚರ್ಚೆ ವೇಳೆ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದರು. ವಿಡಿಯೋ ಇಲ್ಲಿದೆ ನೋಡಿ.