ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ಯಶ ಕಾಣಲಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷದವರು ಲಿಂಗಾಯತ ಕಾರ್ಡ್ ಪ್ಲೇ ಮಾಡಿ ವೋಟು ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದರೆ ತಮ್ಮದೇನೂ ಅಭ್ಯಂತರವಿಲ್ಲ, ಆದರೆ ಬಿಜೆಪಿಗೆ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲ ಸಮುದಾಯದವರು ಬೇಕು ಎಂದು ಯಡಿಯೂರಪ್ಪ ಹೇಳಿದರು.