ಕೆಎಸ್ ಈಶ್ವರಪ್ಪ, ಮಾಜಿ ಶಾಸಕ

ಸಮ್ಮಿಶ್ರ ಸರ್ಕಾರ ಉರುಳಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಸೇರಿದ ಬಳಿಕ ಪಕ್ಷದಲ್ಲಿ ಶಿಸ್ತು ಎಕ್ಕುಟ್ಟಿ ಹೋಗಿದೆ ಅಂತ ಅವರು ಹೇಳಿದ್ದರು. ವಲಸಿಗರು ರೊಚ್ಚಿಗೆದ್ದ ಬಳಿಕ, ನಾನು ಹಾಗೆ ಹೇಳೇ ಇಲ್ಲ ಅಂದಿದ್ದರು. ನಾವು ಅವರು ಹಾಗೆ ಹೇಳಿದ್ದ ವಿಡಿಯೋ ಮತ್ತು ಹೇಳಿದ್ದನ್ನು ನಿರಾಕರಿಸಿದ ವಿಡಿಯೋ ಎರಡನ್ನೂ ಕ್ಲಬ್ ಮಾಡಿ ಕನ್ನಡಿಗರಿಗೆ ತೋರಿಸಿದ್ದೆವು!