ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಹಕಾರ ಹಾಗೂ ಹಾಸನ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಆಗಮಿಸಿದರು. ಹಾಸನ ಜಿಲ್ಲಾಧಿಕಾರಿ ಮತ್ತು ಇತರ ಕೆಲ ಆಧಿಕಾರಿಗಳು ಮುಖ್ಯಮಂತ್ರಿ ಮತ್ತು ಗಣ್ಯರನ್ನು ಬರಮಾಡಿಕೊಂಡರು. ಸಿಎಂ ಕಾಣದೆ ಹೋದಾಗ ಅವರಿಗಾಗಿ ತಂದಿದ್ದ ಹಾರವನ್ನು ಕಾರ್ಯಕರ್ತನೊಬ್ಬ ರಾಜಣ್ಣಗೆ ಹಾಕಿದ!