ಮಾನ್ಯ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವ ಕಾಂಗ್ರೆಸ್ ನಾಯಕರು, ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ಜರುಗಿಲ್ಲವೆಂದು ಹೇಳುತ್ತಾರಾದರೂ ಮುಡಾ ಅಧಿಕಾರಿ ದಿನೇಶ್ ಕುಮಾರ್ ರನ್ನು ಯಾಕೆ ಸಸ್ಪೆಂಡ್ ಮಾಡಿದ್ದು ಅಂತ ಕೇಳಿದರೆ ನಿರುತ್ತರರಾಗುತ್ತಾರೆ ಎಂದು ಅಶೋಕ ಹೇಳಿದರು.