ಆರ್ ಅಶೋಕ ಸುದ್ದಿಗೋಷ್ಠಿ

ಮಾನ್ಯ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವ ಕಾಂಗ್ರೆಸ್ ನಾಯಕರು, ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ಜರುಗಿಲ್ಲವೆಂದು ಹೇಳುತ್ತಾರಾದರೂ ಮುಡಾ ಅಧಿಕಾರಿ ದಿನೇಶ್ ಕುಮಾರ್ ರನ್ನು ಯಾಕೆ ಸಸ್ಪೆಂಡ್ ಮಾಡಿದ್ದು ಅಂತ ಕೇಳಿದರೆ ನಿರುತ್ತರರಾಗುತ್ತಾರೆ ಎಂದು ಅಶೋಕ ಹೇಳಿದರು.