ರಾಮನಗರದ್ಲಲಿ ಹೆಚ್ ಡಿ ಕುಮಾರಸ್ವಾಮಿ

ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ, ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ, ಮತದಾರರಿಹೆ ಕುಕ್ಕರ್ ಹಂಚಿದ ಸಂಗತಿಯನ್ನು ಈಗಾಗಲೇ ಮಾಧ್ಯಮ ಮತ್ತು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ, ಅದರೆ ಆಯೋಗ ಯಾವುದೇ ಕ್ರಮ ಜರುಗಿಸದ ಕಾರಣ, ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು,