ಹೆಚ್​ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ

ಒಬ್ಬ ರಾಜ್ಯದ ಮುಖ್ಯಮಂತ್ರಿ ಹೀಗೆ ಕತೆಗಳನ್ನು ಕಟ್ಟುತ್ತಾರೆಂದರೆ, ಅವರಿಗೆ ತಮ್ಮ ಸ್ಥಾನದ ಘನತೆಯ ಬಗ್ಗೆ ಕಿಂಚಿತ್ತ್ತೂ ಕೂಡ ಗೌರವವಿಲ್ಲ ಅನ್ನೋದು ಸ್ಪಷ್ಟವಾಗುತ್ತದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತಾನು ಸಹ ಪೂಜೆ ಸಲ್ಲಿಸಿದ್ದೇನೆಂದು ಹೇಳುವ ಶಿವಕುಮಾರ್ ಗೆ ಅಲ್ಲಿ ಪೂಜಾ ವಿಧಿಗಳು ಹೇಗೆ ನಡೆಯುತ್ತವೆ ಅಂತ ಗೊತ್ತಿಲ್ಲವೇ? ಅಂತ ಕುಮಾರಸ್ವಾಮಿ ಪ್ರಶ್ನಿಸಿದರು