ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸವಾಲು ಹಾಕಿದ್ದಾರೆ. ಹಿಂದೂತ್ವದ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುವುದಾಗಿ ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಕುಟುಂಬದ ಪ್ರಭಾವದಿಂದ ಮುಕ್ತವಾದ ಬಳಿಕ ಬಿಜೆಪಿಗೆ ಮರಳುವುದಾಗಿ ತಿಳಿಸಿದ್ದಾರೆ.